ನಾನು ನಿನ್ನನ್ನು ಮಹಾ ಜನಾಂಗವಾಗುವಂತೆ ಮಾಡಿ, ಆಶೀರ್ವದಿಸಿ, ನಿನ್ನ ಹೆಸರನ್ನು ಪ್ರಖ್ಯಾತಿಗೆ ತರುವೆನು. ನೀನು ಆಶೀರ್ವಾದದ ನಿಧಿಯಾಗುವಿ.
TSK
TSK · ಅರಣ್ಯಕಾಂಡ 26:53
مراجع Treasury of Scripture Knowledge في ಕನ್ನಡ IRV.
ನಿನ್ನನ್ನು ಕೈಬಿಡುವುದಿಲ್ಲ, ತೊರೆಯುವುದಿಲ್ಲ, ಸ್ಥಿರಚಿತ್ತನಾಗಿರು, ಧೈರ್ಯದಿಂದಿರು. ಏಕೆಂದರೆ ನಾನು ಈ ಜನರ ಪೂರ್ವಿಕರಿಗೆ ವಾಗ್ದಾನಮಾಡಿದ ದೇಶವನ್ನು ಇವರಿಗಾಗಿ ನೀನೇ ಸ್ವಾಧೀನಮಾಡಿಕೊಡಬೇಕು.
¶ ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ
ಅವರು ಕುರಿಗಳಂತೆ ಪಾತಾಳದಲ್ಲಿ ಸೇರಿಸಲ್ಪಡುವರು; ಮೃತ್ಯುವೇ ಅವರ ಪಾಲಕನು. ಅವರು ನೇರವಾಗಿ ಪಾತಾಳಕ್ಕೆ ಇಳಿದುಹೋಗುವರು, ಅವರಿಗೆ ನಿವಾಸವಿಲ್ಲದ ಹಾಗೆ, ಪಾತಾಳವು ಅವರ ರೂಪವನ್ನು ನಾಶಮಾಡುವುದು.
ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.
‹ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.›
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.