ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಲ್ಲಿ ಬರಬೇಕು. ಅವನು ದೋಷಪರಿಹಾರಕ ಯಜ್ಞಕ್ಕಾಗಿ ಹೋರಿಯನ್ನು ಮತ್ತು ಸರ್ವಾಂಗಹೋಮಕ್ಕಾಗಿ ಟಗರನ್ನು ತರಬೇಕು.
TSK
TSK · ಅರಣ್ಯಕಾಂಡ 29:11
مراجع Treasury of Scripture Knowledge في ಕನ್ನಡ IRV.
ಯಾವ ಹೋತ ಯೆಹೋವನದೆಂದು ಗೊತ್ತಾಗುವುದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಬೇಕು.
ಪ್ರತಿ ತಿಂಗಳಿನ ಮೊದಲನೆಯ ದಿನದಲ್ಲಿ ಮಾಡಬೇಕಾದ ಸರ್ವಾಂಗಹೋಮಗಳನ್ನೂ, ಅವುಗಳಿಗೆ ನೇಮಕವಾದ ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ, ನೈವೇದ್ಯಗಳನ್ನೂ ಮಾತ್ರವಲ್ಲದೆ ಮೇಲೆ ಹೇಳಿದ ಯಜ್ಞಗಳನ್ನು ಹೆಚ್ಚಾಗಿ ಮಾಡಬೇಕು. ಅವು ಯೆಹೋವನಿಗೆ ಸುಗಂಧಹೋಮವಾಗಿರುವುದು.
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.
ಇದಲ್ಲದೆ, ಮಹಾಯಾಜಕನು ವರ್ಷ ವರ್ಷವೂ ಪ್ರಾಣಿಗಳ ರಕ್ತವನ್ನು ತೆಗೆದುಕೊಂಡು ಅತಿ ಪರಿಶುದ್ಧ ಸ್ಥಳದಲ್ಲಿ ಪ್ರವೇಶಿಸುವ ಪ್ರಕಾರ, ಕ್ರಿಸ್ತನು ತನ್ನನ್ನು ಅನೇಕ ಸಾರಿ ಸಮರ್ಪಿಸುವುದಕ್ಕೆ ಅಲ್ಲಿಗೆ ಪ್ರವೇಶಿಸಲಿಲ್ಲ.