TSK

TSK · ಅರಣ್ಯಕಾಂಡ 30:12

مراجع Treasury of Scripture Knowledge في ಕನ್ನಡ IRV.

العودة إلى المقطع

ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.

ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.