ಅರಣ್ಯಕಾಂಡ 15:28
TSK
ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
TSK
مراجع Treasury of Scripture Knowledge في ಕನ್ನಡ IRV.
ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.
ಆದರೆ ಗಂಡನು ಕೇಳಿದಾಗಲೇ ಕ್ಷಮಿಸಿ ಬೇಡವೆಂದು ಅಪ್ಪಣೆಕೊಟ್ಟರೆ ಆ ಹರಕೆಯು ಇಲ್ಲವೆ ಆ ಪ್ರತಿಜ್ಞೆಯು ನಿರರ್ಥಕವಾಗುವವು. ಯೆಹೋವನು ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.
ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.