TSK

TSK · ಅರಣ್ಯಕಾಂಡ 31:13

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅವನು ಕೆದೊರ್ಲಗೋಮರನ್ನೂ ಅವನೊಂದಿಗೆ ಇದ್ದ ರಾಜರನ್ನೂ ಸೋಲಿಸಿ ಬಂದ ಮೇಲೆ ಸೊದೋಮಿನ ಅರಸನು ಅವನನ್ನು ಅರಸನ ತಗ್ಗು ಎನ್ನಿಸಿಕೊಳ್ಳುವ ಶಾವೆ ತಗ್ಗಿನಲ್ಲಿ ಅಬ್ರಾಮನನ್ನು ಎದುರುಗೊಂಡನು.

¶ “ಮನುಷ್ಯನ ಶವ ಸೋಂಕಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಬೆಂಕಿಯನ್ನು ತಡೆಯುವ ಚಿನ್ನ, ಬೆಳ್ಳಿ, ತಾಮ್ರ, ಕಬ್ಬಿಣ, ತವರ, ಸೀಸ ಮೊದಲಾದವುಗಳನ್ನು ಬೆಂಕಿದಾಟಿಸಿ ಶುದ್ಧಮಾಡಬೇಕು,

¶ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.