TSK

TSK · ಅರಣ್ಯಕಾಂಡ 7:14

مراجع Treasury of Scripture Knowledge في ಕನ್ನಡ IRV.

العودة إلى المقطع

¶ “ಆರೋನನು ಪ್ರತಿನಿತ್ಯ ಹೊತ್ತಾರೆಯಲ್ಲಿ ದೀಪಗಳನ್ನು ಸರಿಪಡಿಸುವಾಗಲೂ

ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,

ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.

ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ತೆಗೆದುಕೊಂಡು ಹೋದರು.

ಕೆಲಸ ಮುಗಿದಾಗ ಅವರು ಉಳಿದ ಹಣವನ್ನು ಅರಸನಿಗೂ, ಯೆಹೋಯಾದನಿಗೂ ಒಪ್ಪಿಸಿದರು. ಇವರು ಅದರಿಂದ ಯೆಹೋವನ ಆಲಯದ ಆರಾಧನೆಗಾಗಿಯೂ, ಯಜ್ಞಸಮರ್ಪಣೆಗಾಗಿಯೂ ಉಪಯೋಗವಾಗುವ ಧೂಪಾರತಿ, ಬೆಳ್ಳಿಬಂಗಾರದ ಪಾತ್ರೆ ಮೊದಲಾದ ಸಾಮಾನುಗಳನ್ನು ಮಾಡಿಸಿದರು. ಯೆಹೋಯಾದನ ಜೀವಮಾನದಲ್ಲೆಲ್ಲಾ ಯೆಹೋವನ ಆಲಯದಲ್ಲಿ ಪ್ರತಿನಿತ್ಯವೂ ಸರ್ವಾಂಗಹೋಮಯಜ್ಞವು ನಡೆಯುತ್ತಿತ್ತು.