TSK

TSK · ಅರಣ್ಯಕಾಂಡ 7:19

مراجع Treasury of Scripture Knowledge في ಕನ್ನಡ IRV.

العودة إلى المقطع

ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

¶ “‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.

ಅವುಗಳ ಎಲ್ಲಾ ತಾಮ್ರವನ್ನೂ ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬಿಲೋನಿಗೆ ತೆಗೆದುಕೊಂಡು ಹೋದರು.

ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು.