2 ಅರಸುಗಳು 25:11
TSK
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
TSK
مراجع Treasury of Scripture Knowledge في ಕನ್ನಡ IRV.
ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ ಮೊದಲೇ ಬಾಬೆಲಿನ ಅರಸನ ಮರೆಹೊಕ್ಕವರನ್ನೂ ಒಟ್ಟಾರೆ ಎಲ್ಲಾ ಜನರನ್ನು ಸೆರೆಹಿಡಿದೊಯ್ದನು.
ಯೆಹೋವನೇ, ಎದೋಮ್ಯರ ಹಾನಿಗಾಗಿ, ಯೆರೂಸಲೇಮಿನ ನಾಶನದ ದಿನವನ್ನು ನೆನಪುಮಾಡಿಕೋ. ಅವರು, “ಅದನ್ನು ಹಾಳುಮಾಡಿರಿ, ಅಸ್ತಿವಾರ ಸಹಿತ ಹಾಳುಮಾಡಿರಿ” ಎಂದು ಹೇಳಿದರಲ್ಲಾ.
ಹೌದು ನನ್ನ ಜನರಿಗಾಗಿ ಚೀಟುಹಾಕಿ, ವೇಶ್ಯ ವೃತ್ತಿಗೆ ತಮ್ಮ ಗಂಡು ಮಕ್ಕಳನ್ನು ಮಾರಾಟ ಮಾಡಿ, ಬಾಲಕಿಯರನ್ನು ಕುಡಿಯುವ ದ್ರಾಕ್ಷಾರಸಕ್ಕೆ ಬದಲು ಮಾಡಿದ್ದಾರೆ.
¶ ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!