TSK

TSK · ಫಿಲಿಪ್ಪಿಯವರಿಗೆ 2:21

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಜಕರು ಅರಸನಾದ ಯೆಹೋವಾಷನ ಆಳ್ವಿಕೆಯ ಇಪ್ಪತ್ತಮೂರನೆ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡಿರಲಿಲ್ಲ.

¶ “ನನ್ನ ಯಜ್ಞವೇದಿಯ ಮೇಲೆ ಯಾರೂ ಬೆಂಕಿಯನ್ನು ವ್ಯರ್ಥವಾಗಿ ಉರಿಸದಂತೆ ನಿಮ್ಮಲ್ಲೊಬ್ಬನು ದೇವಾಲಯದ ಬಾಗಿಲುಗಳನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು! ನಾನು ನಿಮ್ಮನ್ನು ಮೆಚ್ಚೆನು, ನಿಮ್ಮ ಕೈಯಿಂದ ನೈವೇದ್ಯವನ್ನು ಸ್ವೀಕರಿಸೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.

¶ ಅವರು ದಾರಿಯಲ್ಲಿ ಹೋಗುತ್ತಿರುವಾಗ ಒಬ್ಬನು ಯೇಸುವಿಗೆ, “ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ” ಎಂದು ಹೇಳಲು,

¶ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.

ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ.

ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.

ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,

ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.