¶ ಆಗ ಯೆಹೋವನು ಮೋಶೆಗೆ, “ಐಗುಪ್ತ ದೇಶದ ಮೇಲೆ ನಿನ್ನ ಕೈಯನ್ನು ಚಾಚಿ, ಮಿಡತೆಗಳನ್ನು ಬರಮಾಡು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ಮಿಡತೆಗಳು ತಿಂದುಬಿಡಲಿ” ಎಂದು ಹೇಳಿದನು.
TSK
TSK · ಙ್ಞಾನೋಕ್ತಿಗಳು 10:13
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 10:12
TSK
ವ್ಯಭಿಚಾರಿಯೋ ಕೇವಲ ಬುದ್ಧಿಹೀನನು, ಇಂಥಾ ಕಾರ್ಯವನ್ನು ಮಾಡುವವನು ತನ್ನನ್ನೇ ನಾಶಪಡಿಸಿಕೊಳ್ಳುವನು.
ಕಣ್ಣು ಮಿಟಕಿಸುವವನು ಕಷ್ಟಕ್ಕೆ ಕಾರಣನು, ಧೈರ್ಯದಿಂದ ಗದರಿಸುವವನು ಸಮಾಧಾನಕರನು.
ಶಿಷ್ಟನ ಬಾಯಲ್ಲಿ ಜ್ಞಾನವು ಮೊಳೆಯುವುದು, ನೀಚನ ನಾಲಿಗೆ ಕತ್ತರಿಸಲ್ಪಡುವುದು.
ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
ಮಂದಮತಿಗೆ ನೂರು ಪೆಟ್ಟು ಹೊಡೆಯುವುದಕ್ಕಿಂತಲೂ, ಗದರಿಕೆಯೇ ವಿವೇಕಿಗೆ ಹೆಚ್ಚಾದ ಶಿಕ್ಷೆ.
ಹೊನ್ನು ಉಂಟು, ಹವಳದ ರಾಶಿ ಉಂಟು, ಆದರೆ ಜ್ಞಾನದ ತುಟಿಗಳೇ ಅಮೂಲ್ಯವಾದ ಆಭರಣ.
ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.
ಲೂಕನು 4:22
TSK
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.