ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,
TSK
TSK · ಙ್ಞಾನೋಕ್ತಿಗಳು 10:15
مراجع Treasury of Scripture Knowledge في ಕನ್ನಡ IRV.
“ನೋಡಿರಿ, ದೇವರನ್ನು ಆಶ್ರಯಿಸಿಕೊಳ್ಳದೆ, ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು, ತನ್ನ ದುಷ್ಟತ್ವವೇ ತನಗೆ ಬಲವೆಂದು ನಂಬಿಕೊಂಡ ಮೂಢನು ಇವನೇ” ಎಂದು ಹೇಳುವರು.
ಧನವಂತನು ತನ್ನ ಐಶ್ವರ್ಯವನ್ನು ಬಲವಾದ ಕೋಟೆಯೆಂದು, ಎತ್ತರವಾದ ಗೋಡೆಯೆಂದು ಭಾವಿಸಿಕೊಳ್ಳುತ್ತಾನೆ.
ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.
ಶಿಷ್ಯರು ಆತನ ಮಾತುಗಳನ್ನು ಕೇಳಿ ಅಶ್ಚರ್ಯಪಟ್ಟರು. ಆದರೆ ಯೇಸು ಪುನಃ ಅವರಿಗೆ, ‹“ಮಕ್ಕಳೇ,›‹ದೇವರ ರಾಜ್ಯದಲ್ಲಿ ಸೇರುವುದು ಬಹಳ ಕಷ್ಟ.›
¶ ಇಹಲೋಕ ವಿಷಯದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ, ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲವನ್ನೂ ಹೇರಳವಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕು.