ಧರ್ಮಾತ್ಮನ ಫಲ ಜೀವವೃಕ್ಷ, ಜ್ಞಾನಿಯು ಆತ್ಮಗಳನ್ನು ಆಕರ್ಷಿಸುವನು.
TSK
TSK · ಙ್ಞಾನೋಕ್ತಿಗಳು 10:16
مراجع Treasury of Scripture Knowledge في ಕನ್ನಡ IRV.
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.
¶ ‹“ಮರ ಒಳ್ಳೆಯದಾದರೆ ಅದರ ಫಲವು ಒಳ್ಳೆಯದೆನ್ನಿರಿ. ಮರ ಕೆಟ್ಟದಾದರೆ ಅದರ ಫಲವು ಕೆಟ್ಟದು ಅನ್ನಿರಿ. ಫಲದಿಂದಲೇ ಮರದ ಗುಣವು ಗೊತ್ತಾಗುವುದು.›
‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.