ಯಾಜಕಕಾಂಡ 19:16
TSK
¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
TSK
مراجع Treasury of Scripture Knowledge في ಕನ್ನಡ IRV.
¶ “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.
ಇದಲ್ಲದೆ ನೀನು ನಮ್ಮ ವಿಷಯವನ್ನು ಬಹಿರಂಗಪಡಿಸಿದರೆ ನಮ್ಮಿಂದ ಮಾಡಿಸಿದ ವಾಗ್ದಾನಕ್ಕೆ ನಾವು ಹೊಣೆಗಾರರಲ್ಲ” ಎಂದು ಹೇಳಿದರು.
ಮಾತಾಳಿಗೆ ಪಾಪ ತಪ್ಪದು, ಮೌನಿಯು ವಿವೇಕಿ.
ಚಾಡಿಕೋರನು ಗುಟ್ಟನ್ನು ರಟ್ಟು ಮಾಡುವನು, ಆದುದರಿಂದ ತುಟಿ ಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.
ಕಟ್ಟಿಗೆಯಿಲ್ಲದಿದ್ದರೆ ಬೆಂಕಿ ಆರುವುದು, ಚಾಡಿಕೋರನು ಇಲ್ಲದಿದ್ದರೆ ಜಗಳ ಶಮನವಾಗುವುದು.
ಇದಲ್ಲದೆ ಅವರು ಮನೆಮನೆಗೆ ತಿರುಗಾಡುತ್ತಾ ಮೈಗಳ್ಳತನವನ್ನು ಕಲಿಯುತ್ತಾರೆ. ಮೈಗಳ್ಳರಾಗುವುದಲ್ಲದೆ, ಹರಟೆಮಾತನಾಡುವವರೂ, ಇತರರ ವಿಷಯಗಳಲ್ಲಿ ತಲೆ ಹಾಕುವವರೂ ಆಗಿ ಆಡಬಾರದ ಮಾತುಗಳನ್ನಾಡುತ್ತಾರೆ.