TSK

TSK · ಙ್ಞಾನೋಕ್ತಿಗಳು 11:8

مراجع Treasury of Scripture Knowledge في ಕನ್ನಡ IRV.

العودة إلى المقطع

ಹಾಮಾನನನ್ನು ಮೊರ್ದೆಕೈಗಾಗಿ ಸಿದ್ಧಮಾಡಿಸಿದ್ದ ಗಲ್ಲುಗಂಬಕ್ಕೆ ಏರಿಸಿದರು. ಹೀಗೆ ಅರಸನ ಕೋಪವೂ ಶಮನವಾಯಿತು.

ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.

¶ ಅದನ್ನು ಕೇಳಿ ರಾಜನು ಬಹಳ ಸಂತೋಷಪಟ್ಟು, ದಾನಿಯೇಲನನ್ನು ಗವಿಯೊಳಗಿಂದ ಮೇಲಕ್ಕೆ ಎತ್ತಬೇಕೆಂದು ಅಪ್ಪಣೆಮಾಡಲು ಅವನನ್ನು ಅಲ್ಲಿಂದ ಮೇಲಕ್ಕೆತ್ತಿದರು. ಅವನು ತನ್ನ ದೇವರಲ್ಲಿ ಭರವಸವಿಟ್ಟ ಕಾರಣ ಅವನಿಗೆ ಯಾವ ಹಾನಿಯೂ ಆಗಿರಲಿಲ್ಲ.