ಯೋಬನು 28:28
TSK
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
TSK
مراجع Treasury of Scripture Knowledge في ಕನ್ನಡ IRV.
ಆಮೇಲೆ ಮನುಷ್ಯರಿಗೆ, ‘ಇಗೋ, ಕರ್ತನ ಭಯವೇ ಜ್ಞಾನ; ದುಷ್ಟತನವನ್ನು ತ್ಯಜಿಸುವುದೇ ವಿವೇಕ’” ಎಂದು ಹೇಳಿದನು.
ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.
ನೀನೇ ಬುದ್ಧಿವಂತನು ಎಂದೆಣಿಸದೆ, ಯೆಹೋವನಿಗೆ ಭಯಪಟ್ಟು ಕೆಟ್ಟದ್ದನ್ನು ತೊರೆದುಬಿಡು.
ಕೃಪಾಸತ್ಯತೆಗಳಿಂದ ಪಾಪನಿವಾರಣೆ, ಯೆಹೋವನ ಭಯಭಕ್ತಿಯಿಂದ ಹಾನಿನಿವಾರಣೆ.
ಕೊಲೆಪಾತಕರು ನಿರ್ದೋಷಿಯನ್ನು ದ್ವೇಷಿಸುವರು, ಯಥಾರ್ಥವಂತನ ಪ್ರಾಣಕ್ಕೂ ಹೊಂಚುಹಾಕುವರು.
ಅವರನ್ನು ಬಿಟ್ಟ ತುಸು ಹೊತ್ತಿನೊಳಗೆ ನನ್ನ ಪ್ರಾಣಪ್ರಿಯನನ್ನು ಕಂಡುಕೊಂಡು ತಾಯಿಯ ಮನೆಗೆ, ನನ್ನನ್ನು ಹೆತ್ತವಳ ಕೋಣೆಗೆ ಸೇರುವ ತನಕ, ಬಿಡದೆ ಹಿಡಿದುಕೊಂಡೇ ಹೋದೆನು.
ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.