ಯೆಹೋವನ ಕೈಯಲ್ಲಿ ಪಾತ್ರೆ ಇದೆ; ಅದು ಔಷಧಿಮಿಶ್ರವಾಗಿ ಉಕ್ಕುವ ದ್ರಾಕ್ಷಾರಸದಿಂದ ತುಂಬಿದೆ. ಅದರಿಂದ ಹೊಯ್ದು ಹಂಚುತ್ತಾನೆ. ಲೋಕದ ದುಷ್ಟರೆಲ್ಲರೂ ಅದರೊಳಗಿನ ಮಡ್ಡಿಯನ್ನು ಸಹ ಕುಡಿದು ಮುಗಿಸಬೇಕು.
TSK
TSK · ಙ್ಞಾನೋಕ್ತಿಗಳು 13:2
مراجع Treasury of Scripture Knowledge في ಕನ್ನಡ IRV.
ಅವರು, “ನಮ್ಮೊಂದಿಗೆ ಬಾ, ರಕ್ತಕ್ಕಾಗಿ ಹೊಂಚುಹಾಕೋಣ, ನಿರಪರಾಧಿಯನ್ನು ಕಾರಣವಿಲ್ಲದೆಯೇ ಹಿಡಿಯುವುದಕ್ಕೆ ಕಾದಿರೋಣ.
ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
ಶಿಷ್ಟನ ಬಾಯಿ ಜೀವದ ಬುಗ್ಗೆ, ದುಷ್ಟನ ಬಾಯಲ್ಲಿ ಬಲಾತ್ಕಾರವು ತುಂಬಿ ತುಳುಕುತ್ತದೆ.
ಬಾಯಿಯ ಫಲವಾಗಿ ಮನುಷ್ಯನು ಬೇಕಾದಷ್ಟು ಸುಖವನ್ನು ಅನುಭವಿಸುವನು, ಅವನ ಕೈಕೆಲಸದ ಫಲವು ಅವನಿಗೆ ಪ್ರಾಪ್ತವಾಗುವುದು.
ಇದಲ್ಲದೆ ನನಗೆ ಈ ಅಪ್ಪಣೆಯಾಯಿತು, ನೀನು ಅವರಿಗೆ ನುಡಿಯತಕ್ಕದ್ದೇನೆಂದರೆ, “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; ಆ ನನ್ನ ರೋಷವನ್ನು ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.”
ಲೆಬನೋನಿಗೆ ಆದಂಥ ಹಿಂಸೆಯ ಬಾರವು ನಿನ್ನನ್ನು ಕಾಡುವುದು, ಮೃಗಪಶುಗಳ ನಾಶನವು ನಿನ್ನನ್ನು ಹೆದರಿಸುವುದು; ನೀನು ಮನುಷ್ಯರ ರಕ್ತವನ್ನು ಸುರಿಸಿ ದೇಶವನ್ನೂ, ಪಟ್ಟಣವನ್ನೂ, ಅವುಗಳ ನಿವಾಸಿಗಳೆಲ್ಲರನ್ನೂ ಹಿಂಸಿಸಿರುವೆ. ಹಿಂಸಿಸಿದ ಕಾರಣ ಅದು ನಿನ್ನನ್ನು ಕಾಡುವುದು.