¶ ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.
TSK
TSK · ಙ್ಞಾನೋಕ್ತಿಗಳು 13:4
مراجع Treasury of Scripture Knowledge في ಕನ್ನಡ IRV.
ಹಿಂದಿರುಗಿ ಬಂದು ಯೆಹೋಶುವನಿಗೆ “ಎಲ್ಲಾ ಜನರು ಹೋಗುವುದು ಅವಶ್ಯವಿಲ್ಲ; ಎರಡು ಅಥವಾ ಮೂರು ಸಾವಿರ ಮಂದಿ ಹೋದರೆ ಸಾಕು. ಅವರೇ ಪಟ್ಟಣವನ್ನು ಜಯಿಸಬಹುದು. ಎಲ್ಲರನ್ನೂ ಕಳುಹಿಸಿ ಸುಮ್ಮನೆ ದಣಿಸುವುದೇತಕೆ? ಅವರು ಕಡಿಮೆ ಜನರಿದ್ದಾರೆ” ಎಂದು ಹೇಳಿದರು.
ನಿನ್ನ ಕಿವಿಯನ್ನು ಜ್ಞಾನದ ಕಡೆಗೂ, ಹೃದಯವನ್ನು ವಿವೇಕದ ಕಡೆಗೂ ತಿರುಗಿಸು;
ಜೋಲುಗೈ ದಾರಿದ್ರ್ಯ, ಚುರುಕು ಕೈ ತರುವುದು ಐಶ್ವರ್ಯ.
ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.
ಮೈಗಳ್ಳನು ಹಿಡಿದ ಬೇಟೆಯನ್ನೂ ಅನುಭವಿಸಲಾರನು, ಸನ್ಮಾರ್ಗದಲ್ಲಿ ನಡೆಯುವವನಿಗೆ ಅಮೂಲ್ಯ ಸಂಪತ್ತು ದೊರಕುವುದು.
ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
“ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ತಿರುಗಾಡುತ್ತಿದೆ” ಎಂಬುದು ಸೋಮಾರಿಯ ನೆವ.
“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,
‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.
ಈ ಕಾರಣದಿಂದಲೇ ನೀವು ಪೂರ್ಣಾಸಕ್ತಿಯುಳ್ಳವರಾಗಿ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ, ಸದ್ಗುಣಕ್ಕೆ ಜ್ಞಾನವನ್ನೂ,