ಮೂಢರೇ ಮೂಢತ್ವವನ್ನು ಬಿಟ್ಟು ಬಾಳಿರಿ, ವಿವೇಕಮಾರ್ಗದಲ್ಲಿ ನೆಟ್ಟಗೆ ನಡೆಯಿರಿ” ಎಂದು ಪ್ರಬೋಧಿಸುತ್ತಾಳೆ.
TSK
TSK · ಙ್ಞಾನೋಕ್ತಿಗಳು 14:7
مراجع Treasury of Scripture Knowledge في ಕನ್ನಡ IRV.
ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.