ಅವನು, “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸ ಬಲ್ಲವನಾದ ಒಬ್ಬ ಪ್ರವಾದಿ ಇದ್ದಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವವನು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ; ಅವನು ನನ್ನನ್ನು ಕುರಿತು ಯಾವಾಗಲೂ ಶುಭವನ್ನು ನುಡಿಯದೆ, ಅಶುಭವನ್ನೇ ನುಡಿಯುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗನ್ನಬಾರದು” ಎಂದನು.
TSK
TSK · ಙ್ಞಾನೋಕ್ತಿಗಳು 15:12
مراجع Treasury of Scripture Knowledge في ಕನ್ನಡ IRV.
“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?
ಜ್ಞಾನಿಯಾದ ಮಗನು ತಂದೆಯ ನೀತಿ ಶಿಕ್ಷಣವನ್ನು ಕೇಳುವನು, ಧರ್ಮನಿಂದಕನೋ ಗದರಿಕೆಯನ್ನು ಕೇಳನು.
ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
ಯೋಹಾನನು 3:18
TSK
‹ಆತನನ್ನು ನಂಬುವವನಿಗೆ ನ್ಯಾಯತೀರ್ಪು ಆಗುವುದಿಲ್ಲ, ಆದರೆ ನಂಬದವನಿಗೆ ಆಗಲೇ ತೀರ್ಪಾಯಿತು. ಏಕೆಂದರೆ, ಅವನು ದೇವರ ಒಬ್ಬನೇ ಮಗನ ಹೆಸರಿನ ಮೇಲೆ ನಂಬಿಕೆ ಇಡಲಿಲ್ಲ.›
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.