ಮುರಿದ ಮನಸ್ಸುಳ್ಳವರಿಗೆ ಯೆಹೋವನು ನೆರವಾಗುತ್ತಾನೆ; ಕುಗ್ಗಿಹೋದವರನ್ನು ಉದ್ಧಾರಮಾಡುತ್ತಾನೆ.
TSK
TSK · ಙ್ಞಾನೋಕ್ತಿಗಳು 16:19
مراجع Treasury of Scripture Knowledge في ಕನ್ನಡ IRV.
ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮದಲ್ಲಿ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವುದಕ್ಕಿಂತಲೂ, “ಇನ್ನೂ ಮೇಲಕ್ಕೆ ಬಾ” ಎಂದು ಕರೆಯಿಸಿಕೊಳ್ಳುವುದು ಲೇಸು.
ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ.
ಏಕೆಂದರೆ ಅವನು ತನ್ನೊಳಗೆ, “ನನ್ನ ಜ್ಞಾನ, ಭುಜಬಲಗಳಿಂದಲೇ ಇದನ್ನು ಮಾಡಿದ್ದೇನೆ. ನಾನೇ ವಿವೇಕವುಳ್ಳ ಜನಾಂಗಗಳ ಮೇರೆಗಳನ್ನು ಕಿತ್ತು, ಅವರ ನಿಧಿನಿಕ್ಷೇಪಗಳನ್ನು ಸೂರೆಮಾಡಿ, ಸಿಂಹಾಸನಾರೂಢರನ್ನು ಮಹಾವೀರನಂತೆ ಕೆಡವಿಬಿಟ್ಟಿದ್ದೇನೆ.
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.
ಆತನು ತನ್ನ ಭುಜಪರಾಕ್ರಮದಿಂದ ಸೊಕ್ಕಿದ ಮನಸ್ಸುಳ್ಳವರನ್ನು ಚದರಿಸಿಬಿಟ್ಟಿದ್ದಾನೆ.