¶ ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ ಬಹಳವಾಗಿ ಕುಡಿದು ಬಹು ಸಂಭ್ರಮದಿಂದ ಕಾರಣ ಆಕೆಯು ಮರುದಿನದ ವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.
TSK
TSK · ಙ್ಞಾನೋಕ್ತಿಗಳು 19:10
مراجع Treasury of Scripture Knowledge في ಕನ್ನಡ IRV.
ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.
ಉತ್ತಮವಾದ ಮಾತು ಮೂರ್ಖನಿಗೆ ಅಯುಕ್ತ, ಸುಳ್ಳುಮಾತು ಉತ್ತಮನಿಗೆ ಮತ್ತೂ ಅಯುಕ್ತ.
ಮೂರರ ಭಾರದಿಂದ ಭೂಮಿಯು ಕಂಪಿಸುತ್ತದೆ, ಹೌದು, ನಾಲ್ಕರ ಹೊರೆಯನ್ನು ತಾಳಲಾರದು.
ಲೋಕದಲ್ಲಿ ಒಂದು ಸಂಕಟವನ್ನು ಕಂಡಿದ್ದೇನೆ. ಅದು ಆಳುವವನ ಸಮ್ಮುಖದಿಂದ ಹೊರಟುಬರುವ ಹಾಗೆಯೇ ತೋರುತ್ತದೆ.
ಪ್ರಜೆಗಳು ಪರಸ್ಪರ ವಿರೋಧಿಗಳಾಗಿ, ಒಬ್ಬರನೊಬ್ಬರು ಹಿಂಸಿಸುವರು, ಬಾಲಕರು ಹಿರಿಯರ ಮೇಲೆಯೂ, ನೀಚನು ಘನವಂತನ ಜೊತೆಯಲ್ಲಿ ಸೊಕ್ಕಿನಿಂದ ವರ್ತಿಸುವರು.
ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.
ಇಸ್ರಾಯೇಲೇ, ಇತರ ಜನಾಂಗಗಳಂತೆ ಮಿತಿಮೀರಿ ಉಲ್ಲಾಸಿಸಬೇಡ. ನೀನು ನಿನ್ನ ದೇವರನ್ನು ಬಿಟ್ಟು ವ್ಯಭಿಚಾರ ನಡೆಸಿದ್ದಿ; ಎಲ್ಲಾ ಕಣಗಳಲ್ಲಿನ ಫಲವನ್ನು ಅದರ ಪ್ರತಿಫಲವನ್ನಾಗಿ ಆಶಿಸಿದ್ದಿ.
¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›
ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಿಮ್ಮ ನಗುವನ್ನು ಬಿಟ್ಟು ಗೋಳಾಡಿರಿ. ಸಂತೋಷವನ್ನು ಬಿಟ್ಟು ಶೋಕಿಸಿರಿ.