ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
TSK
TSK · ಙ್ಞಾನೋಕ್ತಿಗಳು 19:20
مراجع Treasury of Scripture Knowledge في ಕನ್ನಡ IRV.
ಅವರಿಗೆ ಜ್ಞಾನವಿದ್ದರೆ ಈ ಸಂಗತಿಗಳನ್ನೆಲ್ಲಾ ಗ್ರಹಿಸುತ್ತಿದ್ದರು; ತಮಗೆ ಅಂತ್ಯದಲ್ಲಿ ದುರವಸ್ಥೆ ಪ್ರಾಪ್ತವಾಗುವುದೆಂದು ತಿಳಿದುಕೊಳ್ಳುತ್ತಿದ್ದರು!
ನಮ್ಮ ದಿನಗಳು ಕೊಂಚವೇ ಎಂದು ಎಣಿಸಿಕೊಳ್ಳುವ ಹಾಗೆ ನಮಗೆ ಕಲಿಸು; ಆಗ ಜ್ಞಾನದ ಹೃದಯವನ್ನು ಪಡೆದುಕೊಳ್ಳುವೆವು.
ಇವುಗಳಿಂದ ಜನರು ಜ್ಞಾನವನ್ನು ಮತ್ತು ಶಿಕ್ಷಣವನ್ನು ಪಡೆದು, ಬುದ್ಧಿವಾದಗಳನ್ನು ಗ್ರಹಿಸಿಕೊಳ್ಳುವರು.
ಕಂದಾ, ನನ್ನ ಮಾತುಗಳನ್ನು ಅಂಗೀಕರಿಸಿ, ನನ್ನ ವಿಧಿಗಳನ್ನು ನಿಧಿಯಂತೆ ಕಾಪಾಡಿಕೋ,
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನವೂ ಕಾಯುತ್ತಾ ಬಾಗಿಲಿನ ನಿಲವುಗಳ ಹತ್ತಿರವಿದ್ದು, ಜಾಗರೂಕನಾಗಿ ನನ್ನ ಮಾತುಗಳನ್ನು ಕೇಳುವವನು ಭಾಗ್ಯವಂತನು.
ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.
ಯೆರೂಸಲೇಮೇ, ನಾನು ನಿನ್ನನ್ನು ಅಗಲಿ ನಾಶಪಡಿಸಿ ನಿರ್ಜನ ದೇಶವನ್ನಾಗಿ ಮಾಡದಂತೆ ರಕ್ಷಿಸಿಕೊಳ್ಳಲು ಶಿಕ್ಷಣವನ್ನು ಹೊಂದು ಎಂದು ಹೇಳಿದ್ದಾನೆ.
¶ ‹“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.›