ಆದಿಕಾಂಡ 42:6
TSK
¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
TSK
مراجع Treasury of Scripture Knowledge في ಕನ್ನಡ IRV.
¶ ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.
“ನನ್ನ ಒಡೆಯನು ನನ್ನನ್ನು ಅಪರಾಧಿಯೆಂದೆಣಿಸದಿರಲಿ. ನನ್ನ ಅರಸನು ಯೆರೂಸಲೇಮನ್ನು ಬಿಟ್ಟು ಹೋಗುವಾಗ ನಾನು ಮೂರ್ಖತನದಿಂದ ಮಾಡಿದ್ದನ್ನೆಲ್ಲಾ ಲಕ್ಷಿಸದಿರಲಿ.
ತೂರ್ ಸಂಸ್ಥಾನದವರು ಕಾಣಿಕೆಗಳೊಂದಿಗೆ ಬರುವರು; ಪ್ರಜೆಗಳಲ್ಲಿ ಐಶ್ವರ್ಯವಂತರು ನಿನ್ನ ದಯೆಯನ್ನು ಕೋರುವರು.
ಕೊಡುವವನ ದೃಷ್ಟಿಗೆ ಲಂಚವು ಚಿಂತಾಮಣಿಯಾಗಿದೆ, ಎಲ್ಲಿ ಹೋದರೂ ಅವನಿಗೆ ಅನುಕೂಲವೇ.
ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
ಅನೇಕರು ನ್ಯಾಯಾಧಿಪತಿಯ ಕಟಾಕ್ಷವನ್ನು ಕೋರುವರು, ನ್ಯಾಯತೀರ್ಪು ಯೆಹೋವನಿಂದಲೇ ಆಗುವುದು.
ಯಾಕೆಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಕೃಪಾವರವು ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿರುವ ನಿತ್ಯಜೀವವೇ ಆಗಿದೆ.