TSK

TSK · ಙ್ಞಾನೋಕ್ತಿಗಳು 23:18

مراجع Treasury of Scripture Knowledge في ಕನ್ನಡ IRV.

العودة إلى المقطع

ದಿಕ್ಕಿಲ್ಲದವರು ಕಡೆಯವರೆಗೆ ಮರೆಯಲ್ಪಡುವುದಿಲ್ಲ; ದೀನರ ನಿರೀಕ್ಷೆಯು ಕೆಡುವುದೇ ಇಲ್ಲ.

ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.

ಇವರಿಗೆ ಒಳ್ಳೆಯದಾಗಲಿ, ನಿರೀಕ್ಷೆಯಿರಲಿ ಎಂದು ನಾನು ನಿಮ್ಮ ವಿಷಯದಲ್ಲಿ ಮಾಡಿಕೊಳ್ಳುತ್ತಿರುವ ಆಲೋಚನೆಗಳನ್ನು ನಾನೇ ಬಲ್ಲೆನು; ಅವು ಅಹಿತದ ಯೋಚನೆಗಳಲ್ಲ, ಹಿತದ ಯೋಚನೆಗಳೇ.

ಆದರೆ ನೀವು ಮೊದಲು ಮಾಡಿದ್ದ ಕೃತ್ಯಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯಾಗುತ್ತಿದೆ. ಕೊನೆಗೆ ಅವುಗಳಿಂದ ಬರುವುದು ಮರಣವಲ್ಲವೇ?

ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು.