ಅನಂತರ ಆ ಪುರುಷನಿಗೆ, “ತಿನ್ನಬಾರದೆಂದು ನಾನು ನಿನಗೆ ಆಜ್ಞಾಪಿಸಿದ ಮರದ ಫಲವನ್ನು ನಿನ್ನ ಹೆಂಡತಿಯ ಮಾತು ಕೇಳಿ ತಿಂದ ಕಾರಣ, ನಿನ್ನ ನಿಮಿತ್ತ ಭೂಮಿಯು ಶಾಪಗ್ರಸ್ಥವಾಯಿತು. ನಿನ್ನ ಜೀವಮಾನವೆಲ್ಲಾ ಕಷ್ಟಪಟ್ಟು ಬೆವರು ಸುರಿಸಿ ದುಡಿದು ಭೂಮಿಯ ಹುಟ್ಟುವಳಿಯನ್ನು ತಿನ್ನಬೇಕು.
TSK
TSK · ಙ್ಞಾನೋಕ್ತಿಗಳು 24:31
مراجع Treasury of Scripture Knowledge في ಕನ್ನಡ IRV.
ಆದಿಕಾಂಡ 3:17
TSK
ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.
ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?
ಕುಡುಕರು, ಹೊಟ್ಟೆಬಾಕರು ದುರ್ಗತಿಗೆ ಬರುವರು, ನಿದ್ರಾಸಕ್ತಿಯು ಹರಕು ಬಟ್ಟೆಗಳನ್ನು ಹೊದಿಸುವುದು.
ಯೆಶಾಯ 5:5
TSK
ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು.
ಯೆರೆಮಿಯ 4:3
TSK
¶ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.
ಮತ್ತಾಯನು 13:22
TSK
‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›