TSK

TSK · ಙ್ಞಾನೋಕ್ತಿಗಳು 25:28

مراجع Treasury of Scripture Knowledge في ಕನ್ನಡ IRV.

العودة إلى المقطع

ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.

ಅವರು ನನಗೆ, “ಸೆರೆಯವರೊಳಗಿಂದ ತಪ್ಪಿಸಿಕೊಂಡು ಬಂದು ಆ ಸಂಸ್ಥಾನದಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ; ಯೆರೂಸಲೇಮಿನ ಪೌಳಿಗೋಡೆಯು ಕೆಡವಲ್ಪಟ್ಟಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಡಲ್ಪಟ್ಟಿವೆ” ಎಂದು ಹೇಳಿದರು.

ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,