TSK

TSK · ಙ್ಞಾನೋಕ್ತಿಗಳು 26:17

مراجع Treasury of Scripture Knowledge في ಕನ್ನಡ IRV.

العودة إلى المقطع

ದುರಾತ್ಮನಿಗೆ ದಂಗೆಯ ಮೇಲೆಯೇ ಮನಸ್ಸು, ಕ್ರೂರದೂತನು ಅವನನ್ನು ಆಕ್ರಮಿಸುವನು.

ವ್ಯಾಜ್ಯಕ್ಕೆ ದೂರವಿರುವವನು ಮಾನಕ್ಕೆ ಯೋಗ್ಯನು, ಜಗಳವು ಪ್ರತಿಯೊಬ್ಬ ಮೂರ್ಖನಿಗೂ ಸಹಜ.

ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.