ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.
TSK
TSK · ಙ್ಞಾನೋಕ್ತಿಗಳು 28:12
مراجع Treasury of Scripture Knowledge في ಕನ್ನಡ IRV.
ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
¶ ದಾವೀದನೂ ಇಸ್ರಾಯೇಲ್ಯರ ಹಿರಿಯರೂ ಮತ್ತು ಸಹಸ್ರಾಧಿಪತಿಗಳೂ ಓಬೇದೆದೋಮನ ಮನೆಯಲ್ಲಿದ್ದ ಯೆಹೋವನ ಒಡಂಬಡಿಕೆ ಮಂಜೂಷವನ್ನು ಉತ್ಸಾಹದಿಂದ ತರುತ್ತಿರುವಾಗ,
¶ ತರುವಾಯ ದಾವೀದನು ನೆರೆದ ಸಭೆಯವರಿಗೆಲ್ಲಾ, “ನಿಮ್ಮ ದೇವರಾದ ಯೆಹೋವನನ್ನು ಸ್ತುತಿಸಿರಿ” ಎಂದು ಹೇಳಲು ಸಮೂಹದವರೆಲ್ಲರೂ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ಸ್ತುತಿಸುತ್ತಾ ತಲೆಬಾಗಿ ದೇವರಿಗೂ ಮತ್ತು ಅರಸನಿಗೂ ನಮಸ್ಕರಿಸಿದರು.
ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.
ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.
ಸಜ್ಜನರು ಸುಖಿಗಳಾದರೆ ಪಟ್ಟಣಕ್ಕೆ ಉಲ್ಲಾಸ, ದುರ್ಜನರು ಹಾಳಾದರೆ ಜಯಘೋಷ.
ಶಿಷ್ಟರ ವೃದ್ಧಿ ಜನರಿಗೆ ಉಲ್ಲಾಸ, ದುಷ್ಟನ ಆಳ್ವಿಕೆ ಜನರಿಗೆ ನರಳಾಟ.
ದೇಶದ ಅರಸನು ಯುವಕನಾಗಿದ್ದರೆ, ಪ್ರಭುಗಳು ಹೊತ್ತಾರೆ ಔತಣಕ್ಕೆ ಕುಳಿತುಕೊಂಡರೆ ನಿನಗೆ ದೌರ್ಭಾಗ್ಯವೇ!
ಆಗ ಪ್ರಧಾನರು ಬಾರೂಕನಿಗೆ, “ಹೊರಡು, ನೀನೂ ಮತ್ತು ಯೆರೆಮೀಯನೂ ಅಡಗಿಕೊಳ್ಳಿರಿ, ನೀವೆಲ್ಲಿದ್ದೀರೆಂಬುದು ಯಾರಿಗೂ ಗೊತ್ತಾಗಬಾರದು” ಎಂದು ಹೇಳಿದನು.
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೆಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯರ ಗುಂಪೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ,