TSK

TSK · ಙ್ಞಾನೋಕ್ತಿಗಳು 29:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ, ನಿಮಗೆ ಸುಕ್ಷೇಮವನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದಾತನನ್ನು ನೀವು ಮರೆತು

ಜನರು ನಿನ್ನನ್ನು ಕೆಳಕ್ಕೆ ಬೀಳಿಸುವಾಗ, ಮೇಲಕ್ಕೆ ಎತ್ತಲ್ಪಡುವೆನು ಅಂದುಕೊಳ್ಳುವಿ, ಆಗ ದೀನದೃಷ್ಟಿಯುಳ್ಳ ನಿನ್ನನ್ನು ಆತನು ರಕ್ಷಿಸುವನು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.

¶ “ಹೀಗೆ ಅವನ ಹೃದಯವು ಉಬ್ಬಿ, ಅವನ ಸ್ವಭಾವವು ಕಠಿಣವಾಗಿ ಅವನಿಗೆ ಸೊಕ್ಕೇರಲು ಅವನನ್ನು ರಾಜಾಸನದಿಂದ ತಳ್ಳಿ, ಮಾನವನ್ನು ತೆಗೆದುಬಿಟ್ಟರು.

‹“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.›

‹ತನ್ನನ್ನು ಹೆಚ್ಚಿಸಿಕೊಳ್ಳುವವನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು.›

‹ಇವನು ನೀತಿವಂತನೆಂದು ನಿರ್ಣಯಿಸಲ್ಪಟ್ಟವನಾಗಿ ತನ್ನ ಮನೆಗೆ ಹೋದನು. ಆ ಫರಿಸಾಯನು ಅಂಥವನಾಗಿ ಹೋಗಲಿಲ್ಲ ಎಂದು ನಿಮಗೆ ಹೇಳುತ್ತೇನೆ. ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು, ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು”› ಅಂದನು.

ಆತನು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದುದರಿಂದ, “ದೇವರು ಅಹಂಕಾರಿಗಳಿಗೆ ಎದುರಾಳಿಯಾಗಿದ್ದಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ” ಎಂದು ಧರ್ಮಶಾಸ್ತ್ರವು ಹೇಳುತ್ತದೆ.