¶ “‘ಸಹೋದರನ ವಿಷಯವಾಗಿ ಮನಸ್ಸಿನಲ್ಲಿ ದ್ವೇಷವನ್ನು ಇಟ್ಟುಕೊಳ್ಳಬಾರದು. ನೆರೆಯವನ ದೋಷಕ್ಕೆ ನೀವು ಒಳಗಾಗದಂತೆ ಅವನ ತಪ್ಪನ್ನು ಅವನಿಗೆ ತಿಳಿಸಲೇಬೇಕು.
TSK
TSK · ಙ್ಞಾನೋಕ್ತಿಗಳು 6:23
مراجع Treasury of Scripture Knowledge في ಕನ್ನಡ IRV.
ನಿನ್ನ ಆಜ್ಞೆಗಳ ಮೂಲಕ ನನ್ನ ವೈರಿಗಳಿಗಿಂತ ಬುದ್ಧಿವಂತನಾಗಿದ್ದೇನೆ, ಸದಾಕಾಲವೂ ಅವೇ ನನಗಿವೆ.
ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,
ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ.
ಕೈಗೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
‹ಆದ್ದರಿಂದ ನೀನು ಎಲ್ಲಿಂದ ಬಿದ್ದಿರುವಿಯೋ ಅದನ್ನು ನಿನ್ನ ನೆನಪಿಗೆ ತಂದುಕೋ. ಮಾನಸಾಂತರಪಟ್ಟು ದೇವರ ಕಡೆಗೆ ತಿರುಗಿ›‹ನೀನು ಮೊದಲು ಮಾಡುತ್ತಿದ್ದ ಕೃತ್ಯಗಳನ್ನು ಮಾಡು. ನೀನು ಮಾನಸಾಂತರಪಡದಿದ್ದರೆ›‹ನಾನು ಬಂದು ನಿನ್ನ ದೀಪಸ್ತಂಭವನ್ನು ಅದರ ಸ್ಥಳದಿಂದ ತೆಗೆದು ಹಾಕುವೆನು.›