ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.
TSK
TSK · ಙ್ಞಾನೋಕ್ತಿಗಳು 8:36
مراجع Treasury of Scripture Knowledge في ಕನ್ನಡ IRV.
ಕಟ್ಟಕಡೆಗೆ ನಿನ್ನ ದೇಹವೆಲ್ಲಾ ಕ್ಷೀಣವಾಗಿ ನೀನು ಅಂಗಲಾಚಿಕೊಂಡು,
ತಿಳಿವಳಿಕೆಯನ್ನು ಪ್ರೀತಿಸುವವನು ಶಿಕ್ಷಣವನ್ನು ಪ್ರೀತಿಸುತ್ತಾನೆ, ಮೂರ್ಖನು ಗದರಿಕೆಯನ್ನು ದ್ವೇಷಿಸುತ್ತಾನೆ.
ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.
¶ “ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?
‹ಆ ತೀರ್ಪು ಏನೆಂದರೆ›‹ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು.›
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.
ಯಾವನಾದರೂ ಕರ್ತನನ್ನು ಪ್ರೀತಿಸದಿದ್ದರೆ ಅವನು ಶಾಪಗ್ರಸ್ತನಾಗಲಿ. ನಮ್ಮ ಕರ್ತನೇ ಬಾ!
ಹೀಗಿರುವಲ್ಲಿ, ದೇವಕುಮಾರನನ್ನು ತುಳಿದು, ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ, ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕರಿಸುವವನೋ, ಇನೆಂಥ ಕ್ರೂರದಂಡನೆಗೆ ಗುರಿ ಆಗುತ್ತಾನೆಂದು ನೀವೇ ಯೋಚಿಸಿನೋಡಿ?