TSK

TSK · ಕೀರ್ತನೆಗಳು 21:11

مراجع Treasury of Scripture Knowledge في ಕನ್ನಡ IRV.

العودة إلى المقطع

ದುಷ್ಟರು ಅಹಂಕಾರದಿಂದ ದೀನರನ್ನು ಬಹಳವಾಗಿ ಹಿಂಸಿಸುತ್ತಾರೆ; ಅವರು ಕಲ್ಪಿಸಿದ ಕುಯುಕ್ತಿಯಲ್ಲಿ ತಾವೇ ಸಿಕ್ಕಿ ಬೀಳಲಿ.

ಅವರ ಮಾತುಗಳು ಸಮಾಧಾನಕರವಾದವುಗಳಲ್ಲ; ದೇಶದ ಸಾಧುಜನರನ್ನು ಕೆಡಿಸುವುದಕ್ಕೆ ಮೋಸವನ್ನು ಕಲ್ಪಿಸುತ್ತಾರೆ.

ಅವನ ಸಂತತಿಯು ನಿರ್ಮೂಲವಾಗಲಿ; ಎರಡನೆಯ ತಲೆಯಲ್ಲಿಯೇ ಅದು ನಿರ್ನಾಮವಾಗಿ ಹೋಗಲಿ.

ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ.

¶ ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ.

¶ ಆಗ ಹೆರೋದನು ತಾನು ಜ್ಞಾನಿಗಳಿಂದ ವಂಚಿತನಾದೆ ಎಂದು ತಿಳಿದು ಬಹಳ ಕೋಪಗೊಂಡು ತನ್ನ ಆಳುಗಳನ್ನು ಕಳುಹಿಸಿ ತಾನು ಜ್ಞಾನಿಗಳಿಂದ ಕೂಸು ಹುಟ್ಟಿದ್ದ ಗಳಿಗೆಯನ್ನು ತಿಳಿದುಕೊಂಡಿದ್ದ ಕಾಲಕ್ಕೆ ಸರಿಯಾಗಿ, ಬೇತ್ಲೆಹೇಮಿನಲ್ಲಿಯೂ ಅದರ ಎಲ್ಲಾ ನೆರೆಹೊರೆ ಹಳ್ಳಿಗಳಲ್ಲಿಯೂ ಹುಟ್ಟಿದ ಎರಡು ವರ್ಷದೊಳಗಿನ ಗಂಡು ಕೂಸುಗಳನ್ನೆಲ್ಲಾ ಕೊಲ್ಲಿಸಿದನು.

ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.

ಇಗೋ, ಮಹಾ ಭೂಕಂಪವುಂಟಾಯಿತು, ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕುಳಿತುಕೊಂಡಿದ್ದನು.

ಅಪೊಸ್ತಲರನ್ನು ಕರತಂದು ಹಿರೀಸಭೆಯ ಮುಂದೆ ನಿಲ್ಲಿಸಲು ಮಹಾಯಾಜಕನು ಅವರನ್ನು ವಿಚಾರಣೆಮಾಡುತ್ತಾ,