ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ
TSK
TSK · ಪ್ರಕಟನೆ 13:2
مراجع Treasury of Scripture Knowledge في ಕನ್ನಡ IRV.
ಸಿಂಹಗಳ ಬಾಯಿಂದ ರಕ್ಷಿಸು, ಕಾಡುಕೋಣಗಳ ಕೊಂಬುಗಳಿಂದ ನನ್ನನ್ನು ತಪ್ಪಿಸು.
ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು, ಗರ್ಜಿಸುವ ಸಿಂಹ ಮತ್ತು ಹುಡುಕಾಡುವ ಕರಡಿಯಂತೆ.
ಆದಕಾರಣ ಅಡವಿಯ ಸಿಂಹವು ಅವರನ್ನು ಕೊಲ್ಲುವುದು, ಕಾಡಿನ ತೋಳವು ಕೊಳ್ಳೆ ಹೊಡೆಯುವುದು, ಚಿರತೆಯು ಅವರ ಪಟ್ಟಣಗಳಿಗೆ ಹೊಂಚುಹಾಕಿ ಅಲ್ಲಿಂದ ಹೊರಡುವ ಪ್ರತಿಯೊಬ್ಬನನ್ನೂ ಸೀಳುವುದು. ಅವರ ಅಪರಾಧಗಳು ಬಹಳ, ಅವರ ದ್ರೋಹಗಳು ಅಪಾರ.
ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವನ್ನು ಕೊಡಲ್ಪಟ್ಟಿತು.
ಆದಕಾರಣ ನಾನು ಅವರ ಪಾಲಿಗೆ ಸಿಂಹ; ಚಿರತೆಯ ಹಾಗೆ ದಾರಿಯ ಮಗ್ಗುಲಲ್ಲಿ ಹೊಂಚುಹಾಕುವೆನು.
ಸಿಂಹದ ಕಡೆಯಿಂದ ಓಡಿದವನಿಗೆ, ಕರಡಿಯು ಎದುರುಬಿದ್ದಂತಾಗುವುದು, ಅವನು ಮನೆಗೆ ಓಡಿಬಂದು, ಕೈಯನ್ನು ಗೋಡೆಯ ಮೇಲೆ ಇಡಲು, ಹಾವು ಕಚ್ಚಿದ ಹಾಗಾಗುವುದು.
ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
ಪರಲೋಕದಲ್ಲಿ ಮತ್ತೊಂದು ಚಿಹ್ನೆಯು ಕಾಣಿಸಿತು. ಅಲ್ಲಿ ಕೆಂಪು ಘಟಸರ್ಪವೊಂದು ಇತ್ತು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳು ಇದ್ದವು. ಅದರ ತಲೆಗಳ ಮೇಲೆ ಏಳು ಕಿರೀಟಗಳು ಇದ್ದವು.
¶ ಘಟಸರ್ಪನು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವುದನ್ನು ಗ್ರಹಿಸಿಕೊಂಡು, ಗಂಡು ಮಗುವನ್ನು ಹೆತ್ತ ಸ್ತ್ರೀಯನ್ನು ಹಿಂಸಿಸುವುದಕ್ಕೆ ಅಟ್ಟಿಸಿಕೊಂಡು ಹೋಯಿತು.
ಘಟಸರ್ಪನು ಆ ಮೃಗಕ್ಕೆ ಅಧಿಕಾರವನ್ನು ಕೊಟ್ಟವನಾದ್ದರಿಂದ ಅವರು ಆ ಘಟಸರ್ಪನಿಗೆ ಆರಾಧನೆ ಮಾಡಿದರು. ಇದಲ್ಲದೆ ಆ ಮೃಗಕ್ಕೂ ಆರಾಧನೆ ಮಾಡಿ, “ಈ ಮೃಗಕ್ಕೆ ಸಮಾನರು ಯಾರು? ಇದರ ವಿರುದ್ಧ ಯುದ್ಧ ಮಾಡುವುದಕ್ಕೆ ಯಾರು ಶಕ್ತರು?” ಎಂದರು.
¶ “ನೀನು ನೋಡಿದ ಆ ಹತ್ತು ಕೊಂಬುಗಳು ಇನ್ನೂ ರಾಜ್ಯವನ್ನು ಹೊಂದದಿರುವ ಹತ್ತು ರಾಜರುಗಳಾಗಿದ್ದಾರೆ. ಆದರೆ ಅವು ರಾಜರಂತೆ ಒಂದು ಗಳಿಗೆಯವರೆಗೆ ಆಳುವ ಅಧಿಕಾರವನ್ನು ಮೃಗದೊಂದಿಗೆ ಹೊಂದುವರು.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.