TSK

TSK · ರೋಮಾಪುರದವರಿಗೆ 12:18

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,

ಕೆಟ್ಟದ್ದನ್ನು ಬಿಟ್ಟು ಒಳ್ಳೆಯದನ್ನೇ ಮಾಡು; ಸಮಾಧಾನವನ್ನು ಹಾರೈಸಿ ಅದಕ್ಕಾಗಿ ಪ್ರಯತ್ನಪಡು.

ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ, ಹಿತೋಪದೇಶಕರ ಮನಸ್ಸಿನಲ್ಲಿ ಉಲ್ಲಾಸ.

‹ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.›

ಯಾಕೆಂದರೆ ತಿನ್ನುವುದೂ, ಕುಡಿಯುವುದೂ ದೇವರ ರಾಜ್ಯವಲ್ಲ ನೀತಿಯೂ, ಸಮಾಧಾನವೂ, ಪವಿತ್ರಾತ್ಮನಿಂದಾಗುವ ಆನಂದವೂ ಆಗಿದೆ.

ಆದರೆ ಕ್ರಿಸ್ತ ನಂಬಿಕೆಯಿಲ್ಲದ ಸಂಗಾತಿಯು ಅಗಲಬೇಕೆಂದಿದ್ದರೆ ಅಗಲಿಹೋಗಲಿ ಇಂಥಾ ಸಂದರ್ಭಗಳಲ್ಲಿ ಕ್ರೈಸ್ತ ಸಹೋದರನಾಗಲಿ ಅಥವಾ ಸಹೋದರಿಯಾಗಲಿ ಬದ್ಧರಲ್ಲ. ಸಮಾಧಾನದಲ್ಲಿರಬೇಕೆಂದು ದೇವರು ನಮ್ಮನ್ನು ಕರೆದಿದ್ದಾನೆ.

¶ ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.

¶ ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಮತ್ಸರವೂ, ಹಗೆತನವೂ ಇರುವ ಕಡೆ ಗೊಂದಲಗಳೂ, ಸಕಲ ವಿಧದ ನೀಚ ಕೃತ್ಯಗಳೂ ಇರುವವು.