ಆದರೂ ನೀನು ಈ ಕೃತ್ಯದಿಂದ ಯೆಹೋವನ ವೈರಿಗಳು ಆತನನ್ನು ಬಹಳವಾಗಿ ನಿಂದಿಸುವುದಕ್ಕೆ ಆಸ್ಪದ ಕೊಟ್ಟಿದ್ದರಿಂದ ನಿನ್ನಿಂದ ಹುಟ್ಟಿರುವ ಮಗುವು ಸತ್ತೇ ಹೋಗುವುದು” ಎಂದು ಹೇಳಿ ಮನೆಗೆ ಹೊರಟುಹೋದನು.
TSK
TSK · ರೋಮಾಪುರದವರಿಗೆ 14:13
مراجع Treasury of Scripture Knowledge في ಕನ್ನಡ IRV.
“ನರಪುತ್ರನೇ, ಇವರು ತಮ್ಮ ವಿಗ್ರಹಗಳನ್ನು, ಮನಸ್ಸಿನಲ್ಲಿ ನೆಲೆಗೊಳಿಸಿ, ಪಾಪಕಾರಿಯಾದ ಈ ವಿಘ್ನವನ್ನು ತಮ್ಮ ಮುಂದೆ ಇಟ್ಟುಕೊಂಡಿದ್ದಾರೆ; ಇಂಥವರಿಗೆ ನಾನು ದೈವೋತ್ತರವನ್ನು ದಯಪಾಲಿಸುವುದು ಸರಿಯೆ? ಎಂದಿಗೂ ಇಲ್ಲ.”
ಆತನು ತಿರುಗಿಕೊಂಡು ಪೇತ್ರನಿಗೆ, ‹“ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ”› ಎಂದು ಹೇಳಿದನು.
¶ ‹“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?›
ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಅನುಸರಿಸದೆ ನೇಮನಿಷ್ಠೆಗಳನ್ನು ಹಿಂಬಾಲಿಸಿದ್ದರಿಂದ,
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.
¶ ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.
ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.
ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
ತನ್ನ ಸಹೋದರನನ್ನು ಪ್ರೀತಿಸುವವನು ಬೆಳಕಿನಲ್ಲಿ ನೆಲೆಗೊಂಡಿದ್ದಾನೆ ಮತ್ತು ಪಾಪದಲ್ಲಿ ಎಡವಿಬೀಳುವಂಥದ್ದು ಯಾವುದೂ ಅವನಲ್ಲಿ ಇಲ್ಲ.