ಇದನ್ನು ಕೇಳಿ ದಾವೀದನು ಆ ಮನುಷ್ಯನ ಮೇಲೆ ಬಹಳವಾಗಿ ಕೋಪಗೊಂಡು ನಾತಾನನಿಗೆ, “ಯೆಹೋವನ ಆಣೆ, ಆ ಮನುಷ್ಯನು ಸಾಯಲೇಬೇಕು.
TSK
TSK · ರೋಮಾಪುರದವರಿಗೆ 2:1
مراجع Treasury of Scripture Knowledge في ಕನ್ನಡ IRV.
¶ ‹“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.›
¶ ‹“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.›
ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, ‹“ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ”› ಎಂದು ಹೇಳಿದನು
ಇದನ್ನು ಪರಿಗಣಿಸು ಎಲೈ ಮನುಷ್ಯನೇ, ಅಂಥವುಗಳನ್ನು ಅನುಸರಿಸುವವರಲ್ಲಿ ದೋಷಹುಡುಕಿ, ನೀನು ಅವುಗಳನ್ನೇ ಮಾಡುತ್ತಿರುವಲ್ಲಿ ದೇವರ ದಂಡನೆಯ ತೀರ್ಪನ್ನು ತಪ್ಪಿಸಿಕೊಂಡೇನೆಂದು ಯೋಚಿಸುತ್ತೀಯೋ?
ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?
ಸ್ತ್ರೀಯೇ, ನೀನು ನಿನ್ನ ಗಂಡನನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು? ಪುರುಷನೇ, ನೀನು ನಿನ್ನ ಹೆಂಡತಿಯನ್ನು ರಕ್ಷಿಸುವಿಯೆಂದು ನಿನಗೆ ಹೇಗೆ ಗೊತ್ತು?
¶ ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.