“ನೀವು ಇಸ್ರಾಯೇಲರಿಗೆ ಆಜ್ಞಾಪಿಸಬೇಕಾದದ್ದೇನೆಂದರೆ, ‘ಒಬ್ಬನ ಜನನೇಂದ್ರಿಯದಲ್ಲಿ ಮೇಹಸ್ರಾವವಾದರೆ ಅದರಿಂದ ಅವನು ಅಶುದ್ಧನಾಗುವನು.
TSK
TSK · ಜೆಕರ್ಯ 13:1
مراجع Treasury of Scripture Knowledge في ಕನ್ನಡ IRV.
ನಾನು ಹಿಮದಿಂದ ಸ್ನಾನಮಾಡಿದರೂ, ಚೌಳಿನಿಂದ ನನ್ನ ಕೈಗಳನ್ನು ತೊಳಕೊಂಡರೂ,
ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.
ಮತ್ತು ರಕ್ಷಣೆಯೆಂಬ ಬಾವಿಗಳಿಂದ ಉಲ್ಲಾಸದೊಡನೆ ನೀವು ನೀರನ್ನು ಸೇದುವಿರಿ.
“ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ, ದುರಾಚಾರಗಳಿಂದ ಅದನ್ನು ಅಶುದ್ಧಗೊಳಿಸಿದರು; ಅವರ ನಡತೆಯು ಮುಟ್ಟಿನ ಅಶುದ್ಧತ್ವದ ಹಾಗಿತ್ತು.
ನಾನು ನಿಮ್ಮನ್ನು ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ರಕ್ಷಿಸಿ, ಬೆಳೆ ಬೆಳೆಯಲೆಂದು ಅಪ್ಪಣೆಕೊಟ್ಟು, ಅದನ್ನು ವೃದ್ಧಿಗೊಳಿಸುವೆನು; ನಿಮಗೆ ಕ್ಷಾಮವನ್ನು ಇನ್ನು ಬರಮಾಡುವುದಿಲ್ಲ.
ನಿನ್ನ ಕೈಯಲ್ಲಿನ ಮಂತ್ರತಂತ್ರಗಳನ್ನು ನಿಲ್ಲಿಸಿಬಿಡುವೆನು. ನಿನ್ನಲ್ಲಿ ಕಣಿಯವರು ಇರುವುದಿಲ್ಲ.
ದಾವೀದ ವಂಶದವರ ಮಹಿಮೆಯೂ, ಯೆರೂಸಲೇಮಿನವರ ಮಹಿಮೆಯೂ, ಯೆಹೂದದ ಮಹಿಮೆಯನ್ನು ಮೀರದಂತೆ ಯೆಹೋವನು ಯೆಹೂದದ ಪಾಳೆಯಗಳಿಗೆ ಮೊದಲು ಜಯವನ್ನುಂಟುಮಾಡುವನು;
¶ ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.
ಆದರೆ ಸಿಪಾಯಿಗಳಲ್ಲಿ ಒಬ್ಬನು ಈಟಿಯಿಂದ ಆತನ ಪಕ್ಕೆಯನ್ನು ತಿವಿದನು. ಕೂಡಲೆ ರಕ್ತವೂ ನೀರೂ ಹೊರಗೆ ಬಂದವು.
¶ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಹೋತ ಹೋರಿಗಳ ರಕ್ತವೂ ಅಶುದ್ಧರಾದವರ ಮೇಲೆ ಚಿಮುಕಿಸುವ ಕಡಸಿನ ಬೂದಿಯೂ ಶರೀರವನ್ನು ಶುದ್ಧೀಕರಿಸುವುದಾದರೆ,
ಆದರೆ ಆತನು ಬೆಳಕಿನಲ್ಲಿರುವಂತೆಯೇ ನಾವೂ ಬೆಳಕಿನಲ್ಲಿ ನಡೆದರೆ ನಾವು ಒಬ್ಬರ ಸಂಗಡಲ್ಲೊಬ್ಬರು ಅನ್ಯೋನ್ಯತೆಯಲ್ಲಿರುತ್ತೇವೆ. ಆತನ ಒಬ್ಬನೇ ಕುಮಾರನಾದ ಯೇಸುವಿನ ರಕ್ತವು ನಮ್ಮನ್ನು ಸಕಲ ಪಾಪದಿಂದ ಬಿಡಿಸಿ ಶುದ್ಧೀಕರಿಸುತ್ತದೆ.
ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,