ಆಗ ಕಾಯಿನನು ತನ್ನ ಸಹೋದರನಾದ ಹೇಬೆಲನ ಸಂಗಡ ಮಾತನಾಡಿದನು; ತರುವಾಯ ಆದದ್ದೇ ನಂದರೆ, ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ಸಹೋದರನಾದ ಹೇಬೆಲನಿಗೆ ವಿರುದ್ಧವಾಗಿ ಎದ್ದು ಅವನನ್ನು ಕೊಂದುಹಾಕಿದನು.
TSK
TSK · 2 ಪೂರ್ವಕಾಲವೃತ್ತಾ 21:4
مراجع Treasury of Scripture Knowledge في Kannada KJV.
ಆದಿಕಾಂಡ 4:8
TSK
ಈ ಪ್ರಕಾರ ಅಬೀಮೆಲೆಕನು ತನ್ನ ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿದ್ದರಿಂದ ತನ್ನ ತಂದೆಗೆ ಮಾಡಿದ ಕೇಡನ್ನು ದೇವರು ಅವನ ಮೇಲೆ ತಿರಿಗಿ ಬರಮಾಡಿದನು.
ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದು ಅಹಾಬನ ಮನೆಯ ವ್ಯಭಿಚಾರಿ ಗಳ ಹಾಗೆ ಯೆಹೂದದವರನ್ನೂ ಯೆರೂಸಲೇಮಿನ ನಿವಾಸಿಗಳನ್ನೂ ವ್ಯಭಿಚಾರ ಮಾಡಲು ಪ್ರೇರೇಪಿಸಿ ನಿನಗಿಂತ ಉತ್ತಮರಾಗಿರುವ ನಿನ್ನ ತಂದೆಯ ಮನೆ ಯವರಾದ ನಿನ್ನ ಸಹೋದರರನ್ನು ಕೊಂದುಹಾಕಿ ದ್ದರಿಂದ
ಯೇಹುವು ಅಹಾಬನ ಮನೆಗೆ ನ್ಯಾಯತೀರಿಸುವಾಗ ಅವನು ಯೆಹೂದ್ಯರ ಪ್ರಧಾನರನ್ನೂ ಅಹಜ್ಯನನ್ನು ಸೇವಿಸು ತ್ತಿರುವ ಅಹಜ್ಯನ ಸಹೋದರರ ಮಕ್ಕಳನ್ನೂ ಹಿಡಿದು ಅವರನ್ನು ಕೊಂದುಹಾಕಿದನು.
ರಾಜ್ಯವು ಅವನಿಗೆ ಸ್ಥಿರಮಾಡಲ್ಪಟ್ಟ ತರುವಾಯ ಅವನು ಅರಸನಾದ ತನ್ನ ತಂದೆಯನ್ನು ಸಂಹರಿಸಿದ ತನ್ನ ಸೇವಕರನ್ನು ಕೊಂದುಹಾಕಿದನು.