ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
TSK
TSK · 2 ಪೂರ್ವಕಾಲವೃತ್ತಾ 24:21
مراجع Treasury of Scripture Knowledge في Kannada KJV.
ಕೀರ್ತನೆಗಳು 94:21
TSK
ನೀತಿವಂತನ ಪ್ರಾಣಕ್ಕೆ ವಿರೋಧವಾಗಿ ಅವರು ಕೂಡಿಕೊಳ್ಳುತ್ತಾರೆ; ನಿರಪರಾಧಿಯ ರಕ್ತವನ್ನು ಖಂಡಿಸುತ್ತಾರೆ.
ಯೆರೆಮಿಯ 18:18
TSK
ಆಗ ಅವರು--ಬನ್ನಿರಿ, ಯೆರೆವಿಾಯನಿಗೆ ವಿರೋಧವಾಗಿ ಯುಕ್ತಿಯನ್ನು ಕಲ್ಪಿಸೋಣ; ಯಾಜಕ ನಿಂದ ನ್ಯಾಯಪ್ರಮಾಣವೂ ಜ್ಞಾನಿಯಿಂದ ಆಲೋಚ ನೆಯೂ ಪ್ರವಾದಿಯಿಂದ ವಾಕ್ಯವೂ ತಪ್ಪುವುದಿಲ್ಲ ಬನ್ನಿರಿ, ನಾಲಿಗೆಯಿಂದ ಅವನನ್ನು ಹೊಡೆಯೋಣ, ಅವನ ಮಾತುಗಳಲ್ಲಿ ಒಂದನ್ನಾದರೂ ಲಕ್ಷಿಸದೆ ಇರೋಣ ಎಂದು ಅವರು ಹೇಳಿದರು.
ಆಮೋಸ 5:10
TSK
ಅವರು ಬಾಗಿಲಲ್ಲಿ ಬೆದರಿಸುವ ನನ್ನು ಹಗೆಮಾಡುತ್ತಾರೆ, ಯಥಾರ್ಥವಾಗಿ ಮಾತನಾ ಡುವವನನ್ನು ಅವರು ಅಸಹ್ಯಿಸುತ್ತಾರೆ.
ಮತ್ತಾಯನು 23:34
TSK
ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ