TSK

TSK · ಅಪೊಸ್ತಲರ ಕೃತ್ಯಗ 14:21

مراجع Treasury of Scripture Knowledge في Kannada KJV.

العودة إلى المقطع

ಆದದರಿಂದ ನೀವು ಹೋಗಿ ಎಲ್ಲಾ ಜನಾಂಗಗಳಿಗೆ ಬೋಧಿಸಿ ತಂದೆಯ, ಮಗನ, ಪರಿಶುದ್ಧಾತ್ಮನ ಹೆಸರಿನಲ್ಲಿ ಬಾಪ್ತಿಸ್ಮ ಮಾಡಿರಿ;

ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.

ಅಪೊಸ್ತಲರು ಅದನ್ನು ತಿಳಿದು ಲುಕವೋನ್ಯದಲ್ಲಿದ್ದ ಲುಸ್ತ್ರ ದೆರ್ಬೆ ಎಂಬ ಊರುಗಳಿಗೂ ಅವುಗಳ ಸುತ್ತಲಿರುವ ಸೀಮೆಗೂ ಓಡಿಹೋಗಿ

ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.

ಲುಸ್ತ್ರದಲ್ಲಿಯೂ ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಇವನು ಒಳ್ಳೇಸಾಕ್ಷಿ ಹೊಂದಿದವನಾಗಿದ್ದನು.