TSK

TSK · ಅಪೊಸ್ತಲರ ಕೃತ್ಯಗ 16:21

مراجع Treasury of Scripture Knowledge في Kannada KJV.

العودة إلى المقطع

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.