ಸಮುವೇಲನು ಹೋಗುವದ ಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡುಕೊಂಡನು. ಆಗ ಅದು ಹರಿದು ಹೋಯಿತು.
TSK
TSK · ಅಪೊಸ್ತಲರ ಕೃತ್ಯಗ 21:11
مراجع Treasury of Scripture Knowledge في Kannada KJV.
ಆಗ ಕೆನಾನನ ಮಗನಾದ ಚಿದ್ಕೀಯನು ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು--ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವಿ ಎಂದು ಕರ್ತನು ಹೇಳುತ್ತಾನೆ ಅಂದನು
ಕರ್ತನು ನನಗೆ--ನೀನು ಹೋಗಿ ನಾರಿನ ದಟ್ಟಿಯನ್ನು ತೆಗೆದುಕೊಂಡು ನಿನ್ನ ನಡುವಿಗೆ ಕಟ್ಟು, ಆದರೆ ಅದನ್ನು ನೀರಿನಲ್ಲಿ ಹಾಕಬೇಡ ಅಂದನು;
ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು.
ಇಗೋ, ನಾವು ಯೆರೂಸಲೇಮಿಗೆ ಹೋಗುತ್ತೇವೆ. ಅಲ್ಲಿ ಮನುಷ್ಯ ಕುಮಾರನು ಪ್ರಧಾನ ಯಾಜಕರಿಗೂ ಶಾಸ್ತ್ರಿಗಳಿಗೂ ಒಪ್ಪಿಸಲ್ಪಡುವನು; ಅವರು ಆತನಿಗೆ ಮರಣ ದಂಡನೆಯನ್ನು ವಿಧಿಸುವರು.
ಅವನು ನನ್ನ ಹೆಸರಿನ ನಿಮಿತ್ತ ಎಷ್ಟು ಕಠಿಣವಾದ ಶ್ರಮೆಯನ್ನನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.
ಅವರು ಫ್ರುಗ್ಯ ಗಲಾತ್ಯ ಪ್ರಾಂತ್ಯದ ಕಡೆಗೆಲ್ಲಾ ಹಾದು ಹೋಗುತ್ತಿರುವಾಗ ಆಸ್ಯದಲ್ಲಿ ವಾಕ್ಯವನ್ನು ಸಾರಬಾರದೆಂದು ಪವಿತ್ರಾತ್ಮನು ತಡೆದದ್ದರಿಂದ
ಮುಖ್ಯ ನಾಯಕನು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಸರಪಣಿಯಿಂದ ಕಟ್ಟಬೇಕೆಂದು ಅಪ್ಪಣೆ ಕೊಟ್ಟು--ಅವನು ಯಾರು? ಏನು ಮಾಡಿದ್ದಾನೆ ಎಂದು ಕೇಳಿದನು.
ಎರಡು ವರುಷಗಳಾದ ಮೇಲೆ ಫೇಲಿಕ್ಸನ ಸ್ಥಳಕ್ಕೆ ಪೋರ್ಕಿಯ ಫೆಸ್ತನು ಬಂದನು. ಆಗ ಫೇಲಿಕ್ಸನು ಯೆಹೂದ್ಯರನ್ನು ಸಂತೋಷಪಡಿಸುವ ಮನಸ್ಸುಳ್ಳವನಾಗಿ ಪೌಲನನ್ನು ಬಂಧನದಲ್ಲಿಯೇ ಬಿಟ್ಟನು.
ಮೂರು ದಿವಸಗಳಾದ ಮೇಲೆ ಪೌಲನು ಯೆಹೂದ್ಯರ ಮುಖ್ಯಸ್ಥರನ್ನು ಒಟ್ಟಾಗಿ ಕರೆದನು. ಅವರು ಕೂಡಿ ಬಂದಾಗ ಅವನು ಅವರಿಗೆ--ಜನರೇ, ಸಹೊ ದರರೇ, ಜನರಿಗಾಗಲೀ ನಮ್ಮ ಪಿತೃಗಳ ಆಚಾರಗಳಿ ಗಾಗಲೀ ವಿರೋಧವಾಗಿ ಯಾವದನ್ನೂ ಮಾಡ ದಿದ್ದರೂ ಯೆರೂಸಲೇಮಿನಿಂದ ರೋಮ್ನವರ ಕೆ
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾ ಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.
ಬೇಡಿಗಳನ್ನು ಹಾಕಿಸಿ ಕೊಂಡವನಾದ ನನ್ನ ವಿಷಯದಲ್ಲಿ ನೀವು ಅನುತಾಪ ಗೊಂಡು ಪರಲೋಕದಲ್ಲಿ ನಿಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ನಿಮ್ಮಲ್ಲಿ ನೀವೇ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳು ವವರಿಗೆ ಸಂತೋಷದಿಂದ ಬಿಟ್ಟಿರಿ.