TSK

TSK · ಅಪೊಸ್ತಲರ ಕೃತ್ಯಗ 21:12

مراجع Treasury of Scripture Knowledge في Kannada KJV.

العودة إلى المقطع

ತಾನು ಯೆರೂಸಲೇಮಿಗೆ ಹೋಗಿ ಹೇಗೆ ಹಿರಿಯರಿಂದಲೂ ಪ್ರಧಾನ ಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಶ್ರಮೆಗಳನ್ನು ಅನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ತಿರಿಗಿ ಎದ್ದು ಬರುವದು ಅವಶ್ಯವಾಗಿದೆ ಎಂದು ಯೇಸು ಅಂದಿನಿಂದ ತನ್ನ ಶಿಷ್ಯರಿಗೆ ತಿಳಿಸಲಾರಂಭಿಸಿದನು.

ಅಲ್ಲಿ ನಾವು ಶಿಷ್ಯರನ್ನು ಕಂಡು ಏಳು ದಿವಸ ಇದ್ದೆವು; ಪೌಲನು ಯೆರೂಸ ಲೇಮಿಗೆ ಹೋಗಬಾರದೆಂದು ಅವರು ಆತ್ಮನ ಮುಖಾಂತರ ಅವನಿಗೆ ಹೇಳಿದರು.