TSK

TSK · ದಾನಿಯೇಲನು 10:21

مراجع Treasury of Scripture Knowledge في Kannada KJV.

العودة إلى المقطع

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು.

ನಾನು ಸಹ ಮೇದ್ಯನಾದ ದಾರ್ಯಾವೆಷನ ಮೊದಲನೆಯ ವರುಷದಲ್ಲಿ ಅವ ನನ್ನು ಸ್ಥಿರಪಡಿಸುವದಕ್ಕೂ ಬಲಪಡಿಸುವದಕ್ಕೂ ನಿಂತಿ ದ್ದೇನೆ.

ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.

ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ.

ಇದಲ್ಲದೆ ಪರಲೋಕದಲ್ಲಿ ಯುದ್ಧ ನಡೆಯಿತು. ವಿಾಕಾಯೇಲನೂ ಅವನ ದೂತರೂ ಘಟಸರ್ಪಕ್ಕೆ ವಿರೋಧವಾಗಿ ಯುದ್ಧಮಾಡಿದರು; ಘಟಸರ್ಪನೂ ಅವನ ದೂತರೂ ಯುದ್ದಮಾಡಿ ಸೋತು ಹೋದರು.