ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
TSK
TSK · ದಾನಿಯೇಲನು 2:49
مراجع Treasury of Scripture Knowledge في Kannada KJV.
ನೀತಿವಂತರು ಉಲ್ಲಾಸಿಸಿ ದರೆ ದೊಡ್ಡ ಘನತೆ ಇರುವದು; ದುಷ್ಟರಿಗೆ ಏಳಿಗೆ ಯಾದರೆ ಮನುಷ್ಯನು ಅಡಗಿಕೊಳ್ಳುತ್ತಾನೆ.
ಇವರಿಗೆ ಕಂಚುಕಿಯ ಯಜಮಾ ನನು ಹೆಸರುಗಳನ್ನಿಟ್ಟನು, ಹೇಗಂದರೆ ದಾನಿಯೇಲ ನನ್ನು ಬೇಲ್ತೆಶಚ್ಚರನೆಂದೂ ಹನನ್ಯನನ್ನು ಶದ್ರಕ್ನೆಂದೂ ವಿಾಶಾಯೇಲನನ್ನು ಮೇಶಕ್ನೆಂದೂ ಅಜರ್ಯನಿಗೆ ಅಬೆದ್ನೆಗೋ ಎಂದು ಕರೆದನು.
ಆ ಮೇಲೆ ದಾನಿಯೇಲನು ತನ್ನ ಮನೆಗೆ ಹೋಗಿ ತನ್ನ ಜೊತೆಗಾರರಾದ ಹನನ್ಯ, ವಿಾಶಾಯೇಲ, ಅಜ ರ್ಯರಿಗೆ ಈ ಸಂಗತಿಯನ್ನು ತಿಳಿಸಿದನು.
ಈಗ ನೀನು ಬಾಬೆಲ್ ಪ್ರಾಂತ್ಯದ ಕೆಲಸಗಳ ಮೇಲೆ ಇಟ್ಟಿರುವ ಕೆಲವರು ಯೆಹೂದ್ಯರು ಇದ್ದಾರೆ, ಅಂದರೆ ಶದ್ರಕ್ ಮೇಷಕ್ ಅಬೇದ್ನೆಗೋ. ಓ ಅರಸನೇ, ಈ ಮನು ಷ್ಯರು ನಿನ್ನನ್ನು ಲಕ್ಷಿಸುವದಿಲ್ಲ. ಅವರು ನಿನ್ನ ದೇವರು ಗಳನ್ನೂ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯ ನ್ನಾದರೂ ಸೇವಿಸಲಿಲ್ಲ ಎಂದು ಹೇಳಿದರು.
ಕೆಟ್ಟದ್ದನ್ನು ದ್ವೇಷಿಸಿರಿ; ಒಳ್ಳೇದನ್ನು ಪ್ರೀತಿಸಿರಿ ಮತ್ತು ಬಾಗಲಲ್ಲಿ ನ್ಯಾಯವನ್ನು ಸ್ಥಾಪಿಸಿರಿ; ಒಂದು ವೇಳೆ ಸೈನ್ಯಾಧಿಪತಿಯಾದ ಕರ್ತನು ಯೋಸೇ ಫನ ಉಳಿದವರನ್ನು ಕನಿಕರಿಸಬಹುದು.