ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಯೊರ್ದ ನನ್ನು ದಾಟಿ ಕಾನಾನ್ ದೇಶಕ್ಕೆ ಬಂದಾಗ
TSK
TSK · ವಿಮೋಚನಕಾಂಡ 21:13
مراجع Treasury of Scripture Knowledge في Kannada KJV.
ಆಗ ಮೋಶೆಯು ಯೊರ್ದನಿನ ಈಚೆಯಲ್ಲಿರುವ ಸೂರ್ಯೋದಯದ ಕಡೆಗೆ ಮೂರು ಪಟ್ಟಣಗಳನ್ನು ಪ್ರತ್ಯೇಕ ಮಾಡಿದನು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನಮಾಡಿಕೊಳ್ಳುವದಕ್ಕೆ ಕೊಡುವ ನಿನ್ನ ದೇಶದ ಮಧ್ಯದಲ್ಲಿ ಮೂರು ಪಟ್ಟಣಗಳನ್ನು ನಿನಗಾಗಿ ಪ್ರತ್ಯೇಕಿಸಬೇಕು.
ನಿನ್ನ ದೇವರಾದ ಕರ್ತನು ನಿನಗೆ ಸ್ವಾಧೀನ ಮಾಡಿ ಕೊಳ್ಳುವದಕ್ಕೆ ಕೊಡುವ ದೇಶದೊಳಗೆ ನೀನು ಹೊಂದುವ ಸ್ವಾಸ್ತ್ಯದಲ್ಲಿ ಹಿರಿಯರು ಇಟ್ಟಂಥ ನಿನ್ನ ನೆರೆಯವನ ಮೇರೆಯನ್ನು ತಪ್ಪಿಸಬಾರದು.
ನೀನು ಇಸ್ರಾಯೇಲ್ ಮಕ್ಕಳಿಗೆ ಹೇಳಬೇಕಾದ ದ್ದೇನಂದರೆ, ಯಾವನಾದರೂ ಅರಿಯದೆ ಕೈತಪ್ಪಿ ಹೊಡೆದು ಕೊಂದು ಹಾಕಿದವನು ಅಲ್ಲಿ ಓಡಿಹೋಗು ವದಕ್ಕೆ ನಾನು ಮೋಶೆಯ ಮುಖಾಂತರ ನಿಮಗೆ ಹೇಳಿದ ಆಶ್ರಯ ಪಟ್ಟಣಗಳನ್ನು ಗೊತ್ತು ಮಾಡಿ ಕೊಳ್ಳಿರಿ.
ಇಗೋ, ಕರ್ತನು ಈ ಹೊತ್ತು ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನೆಂಬದನ್ನು ಈ ದಿನ ನಿನ್ನ ಕಣ್ಣುಗಳು ನೋಡಿದವು. ಕೆಲವರು ನಿನ್ನನ್ನು ಕೊಂದುಹಾಕಲು ಹೇಳಿದರು; ಆದರೆ ನನ್ನ ಕಣ್ಣು ನಿನ್ನನ್ನು ಕರುಣಿಸಿತು; ನಾನು--ಅವನು ಕರ್ತನ ಅಭಿಷಿಕ್ತನಾದದರಿಂದ ನನ್ನ ಕೈ ನನ್ನ ಒಡೆಯನಿಗೆ ವಿರೋಧವಾಗಿ ಚಾಚೆನು ಅಂದೆನು.
ಆದರೆ ಅರಸನು--ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ; ಯಾಕಂದರೆ--ದಾವೀದ ನನ್ನು ದೂಷಿಸು ಎಂದು ಕರ್ತನು ಅವನಿಗೆ ಹೇಳಿದ್ದಾನೆ; ಹಾಗಾದರೆ ಯಾಕೆ ಹೀಗೆ ಮಾಡುತ್ತೀ ಎಂದು ಹೇಳುವ ವನಾರು ಅಂದನು.
ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.