ಯೆರೆಮಿಯ 32:43
TSK
ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.
TSK
مراجع Treasury of Scripture Knowledge في Kannada KJV.
ಯಾವದರ ವಿಷಯ--ಅದು ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತು. ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಟ್ಟಿದೆ ಎಂದು ನೀವು ಹೇಳುತ್ತೀರೋ ಆ ದೇಶದಲ್ಲಿ ಇನ್ನು ಹೊಲಗಳು ಕೊಂಡುಕೊಳ್ಳಲ್ಪಡುವವು.
ಸಾವಿರದ ಮುನ್ನೂರ ಮೂವತ್ತೈದು ದಿನಗಳು ಬರುವ ವರೆಗೆ ಕಾದಿರುವವನೇ ಭಾಗ್ಯವಂತನು.
ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.
ಸೀಮೋನ ಪೇತ್ರನು ಆತನಿಗೆ--ಕರ್ತನೇ, ನೀನು ಎಲ್ಲಿಗೆ ಹೋಗುತ್ತೀ? ಅನ್ನಲು ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಾನು ಹೋಗುವಲ್ಲಿಗೆ ನೀನು ಈಗ ಬರಲಾರಿ; ತರುವಾಯ ನೀನು ನನ್ನನ್ನು ಹಿಂಬಾಲಿಸುವಿ ಅಂದನು.
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.