ನೀವು ಹೇಳುವಿರು--ಅವನನ್ನು ಯಾಕೆ ಹಿಂಸಿಸು ತ್ತೇವೆ? ಮಾತಿನ ಬೇರು ನನ್ನಲ್ಲಿ ಸಿಕ್ಕುವದು.
TSK
TSK · ಮತ್ತಾಯನು 13:21
مراجع Treasury of Scripture Knowledge في Kannada KJV.
ಅವನ ಬಾಯಿಯ ಮಾತುಗಳು ಅಕ್ರಮವೂ ಮೋಸವೂ ಆಗಿವೆ; ಬುದ್ಧಿ ಯಿಂದ ನಡೆಯುವದನ್ನೂ ಒಳ್ಳೇದು ಮಾಡುವದನ್ನೂ ಬಿಟ್ಟಿದ್ದಾನೆ.
ದುಷ್ಟರು ಕೆಟ್ಟವರ ಬಲೆಯನ್ನು ಅಪೇಕ್ಷಿಸುತ್ತಾರೆ; ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಯಾಕಂದರೆ ಪರಲೋಕರಾಜ್ಯವು ಅವರದು.
ಈ ನನ್ನ ಮಾತುಗಳನ್ನು ಕೇಳುವ ಪ್ರತಿಯೊಬ್ಬನು ಅವುಗಳಂತೆ ನಡೆಯದೆ ಹೋದರೆ ಅವನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿಹೀನನಿಗೆ ಹೋಲಿಕೆಯಾಗಿರುವನು.
ನನಗಿಂತ ಹೆಚ್ಚಾಗಿ ತಂದೆಯನ್ನಾಗಲೀ ತಾಯಿಯನ್ನಾಗಲೀ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ; ಮತ್ತು ಮಗನ ನ್ನಾಗಲೀ ಮಗಳನ್ನಾಗಲೀ ನನಗಿಂತ ಹೆಚ್ಚಾಗಿ ಪ್ರೀತಿ ಮಾಡುವವನು ನನಗೆ ಯೋಗ್ಯನಲ್ಲ.
ಆದರೆ ಸೂರ್ಯನು ಮೇಲಕ್ಕೆ ಬಂದಾಗ ಅವು ಬಾಡಿಹೋಗಿ ಅವುಗಳಿಗೆ ಬೇರು ಇಲ್ಲದ್ದರಿಂದ ಒಣಗಿಹೋದವು.
ತರುವಾಯ ಯೇಸು ತನ್ನ ಶಿಷ್ಯರಿಗೆ--ಯಾವ ನಾದರೂ ನನ್ನ ಹಿಂದೆ ಬರುವದಕ್ಕೆ ಅಪೇಕ್ಷಿಸಿದರೆ ಅವನು ತನ್ನನ್ನು ತಾನೇ ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
ಆದರೆ ಕಡೇವರೆಗೆ ತಾಳುವವನೇ ರಕ್ಷಿಸಲ್ಪಡುವನು.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಆತನು ಜನರನ್ನು ತನ್ನ ಶಿಷ್ಯರ ಕೂಡ ತನ್ನ ಬಳಿಗೆ ಕರೆದು ಅವರಿಗೆ--ಯಾವನಾದರೂ ನನ್ನ ಹಿಂದೆ ಬರುವದಾದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿ ಸಲಿ.
ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಯೇಸು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜನಿಜ ವಾಗಿ ಹೇಳುತ್ತೇನೆ, ನೀವು ನನ್ನನ್ನು ಹುಡುಕುವದು ಅದ್ಭುತಕಾರ್ಯಗಳನ್ನು ನೋಡಿದ್ದರಿಂದಲ್ಲ, ಆದರೆ ರೊಟ್ಟಿಗಳನ್ನು ತಿಂದು ತೃಪ್ತಿ ಹೊಂದಿದ್ದರಿಂದಲೇ.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವ ರಿಗೆ--ಹನ್ನೆರಡು ಮಂದಿಯಾದ ನಿಮ್ಮನ್ನು ನಾನು ಆರಿಸಿ ಕೊಂಡೆನಲ್ಲವೇ? ಆದರೆ ನಿಮ್ಮಲ್ಲಿ ಒಬ್ಬನು ಸೈತಾನನಾ ಗಿದ್ದಾನೆ ಅಂದನು.
ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ.
ಯಾರು ಒಳ್ಳೆಯದನ್ನು ಮಾಡುವದರಲ್ಲಿ ತಾಳ್ಮೆಯಿಂದಿದ್ದು ಮಹಿಮೆ ಮಾನ ಮತ್ತು ನಿರ್ಲಯತ್ವವನ್ನು ಹುಡುಕು ತ್ತಾರೋ ಅವರಿಗೆ ನಿತ್ಯಜೀವವನ್ನೂ
ಶರೀರದಲ್ಲಿ ಅಂದವಾಗಿ ಕಾಣಬೇಕೆಂದು ಇಷ್ಟಪಡು ವವರೆಲ್ಲರೂ ತಮಗೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ಹಿಂಸೆಯಾಗಬಾರದೆಂಬದಕ್ಕಾಗಿಯೇ ಸುನ್ನತಿಮಾಡಿಸಿ ಕೊಳ್ಳಬೇಕೆಂದು ನಿಮ್ಮನ್ನು ಬಲಾತ್ಕರಿಸುತ್ತಾರೆ.
ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು
ಆಸ್ಯ ಸೀಮೆಯಲ್ಲಿರುವವರೆಲ್ಲರೂ ನನ್ನನ್ನು ಬಿಟ್ಟು ಹೋದರೆಂಬದನ್ನು ನೀನು ಬಲ್ಲೆ; ಅವರಲ್ಲಿ ಫುಗೇಲನೂ ಹೆರ್ಮೊಗೇನನೂ ಸೇರಿದ್ದಾರೆ.
ಆದದರಿಂದ ನಿಮ್ಮ ಭರವಸವನ್ನು ಬಿಟ್ಟುಬಿಡಬೇಡಿರಿ; ಅದಕ್ಕೆ ನಷ್ಟ ಪರಿಹಾರದ ದೊಡ್ಡ ಪ್ರತಿಫಲ ಉಂಟು.
ಇವು ನಿಮ್ಮಲ್ಲಿದ್ದು ಹೆಚ್ಚುತ್ತಾ ಬಂದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪರಿಜ್ಞಾನದಲ್ಲಿ ನಿಮ್ಮನ್ನು ಬಂಜೆಯರೂ ನಿಷ್ಪಲರೂ ಆಗದಂತೆ ಮಾಡುತ್ತವೆ.
ನಿನ್ನ ಕ್ರಿಯೆಗಳನ್ನೂ ನೀನು ವಾಸಮಾಡುವ ಸ್ಥಳವನ್ನೂ ಬಲ್ಲೆನು; ಅದು ಸೈತಾನನ ಆಸನವಿರುವ ಸ್ಥಳವಾಗಿದೆ; ನೀನು ನನ್ನ ಹೆಸರನ್ನು ಬಿಗಿಯಾಗಿ ಹಿಡುಕೊಂಡಿದ್ದೀ; ನಿಮ್ಮಲ್ಲಿರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನಾದ ಹತಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿ ಯಾದರೂ ನ