ನಾನು ನಿಮ್ಮ ಕುಟುಂಬಗಳ ಮುಖ್ಯಸ್ಥರಾಗಿದ್ದ ಜ್ಞಾನಿಗಳಾದ ಪ್ರಸಿದ್ಧ ಮನುಷ್ಯರನ್ನು ತಕ್ಕೊಂಡು ನಿಮ್ಮ ಮೇಲೆ ಮುಖ್ಯಸ್ಥರಾಗಿರುವ ಹಾಗೆ ಸಹಸ್ರಾಧಿ ಪತಿಗಳಾಗಿಯೂ ಶತಾಧಿಪತಿಗಳಾಗಿಯೂ ಪಂಚಶ ತಾಧಿಪತಿಗಳಾಗಿಯೂ ದಶಾಧಿಪತಿಗಳಾಗಿಯೂ
TSK
TSK · ಮತ್ತಾಯನು 21:33
مراجع Treasury of Scripture Knowledge في Kannada KJV.
ಯಾಜಕರಾದ ಲೇವಿಯರ ಬಳಿಗೂ ಆ ದಿವಸದಲ್ಲಿ ನ್ಯಾಯಾಧಿಪತಿಯಾದವನ ಬಳಿಗೂ ಹೋಗಿ ವಿಚಾರಿಸಬೇಕು; ಅವರು ನಿನಗೆ ಆ ನ್ಯಾಯದ ತೀರ್ಪನ್ನು ತಿಳಿಸುವರು.
ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
ಆಗ, ನಾನು ಅವನ ದೃಷ್ಟಿಯಲ್ಲಿ ದಯ ಹೊಂದಿದವಳ ಹಾಗಿದ್ದೆನು. ಬಾಲ್ಹಾಮೋನಿನಲ್ಲಿ ಸೊಲೊಮೋನನಿಗೆ ಒಂದು ದ್ರಾಕ್ಷೇ ತೋಟ ಇತ್ತು. ಅವನು ಆ ದ್ರಾಕ್ಷೇ ತೋಟವನ್ನು ಒಕ್ಕಲಿಗರಿಗೆ ಗುತ್ತಿ ಗೆಗೆ ಕೊಟ್ಟನು. ಒಬ್ಬೊಬ್ಬನು ಅದರ ಫಲಕ್ಕೋಸ್ಕರ ಸಾವಿರ ಬೆಳ್ಳಿಯ ನಾಣ್ಯಗಳನ್ನು ತರಬೇಕಾಗಿತ್ತು.
ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.
ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ.
ನೀವು ನೆನಸುವದೇನು? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು; ಅವನು ಮೊದಲನೆಯವನ ಬಳಿಗೆ ಬಂದು--ಮಗನೇ, ಹೋಗಿ ಈ ಹೊತ್ತು ನನ್ನ ದ್ರಾಕ್ಷೇತೋಟದಲ್ಲಿ ಕೆಲಸಮಾಡು ಎಂದು ಹೇಳಿದನು.
ಯಾಕಂದರೆ ಪರಲೋಕರಾಜ್ಯವು ದೂರ ದೇಶಕ್ಕೆ ಪ್ರಯಾಣಮಾಡುವ ಒಬ್ಬ ಮನುಷ್ಯನು ತನ್ನ ಸ್ವಂತ ಸೇವಕರನ್ನು ಕರೆದು ಅವರಿಗೆ ತನ್ನ ಆಸ್ತಿಯನ್ನು ಒಪ್ಪಿಸಿದಂತೆ ಇದೆ.
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.