ಕಬ್ಬಿಣದ ಕೋಲಿನಿಂದ ಅವರನ್ನು ಮುರಿದುಬಿಡುವಿ. ಕುಂಬಾರನ ಗಡಿಗೆಯ ಹಾಗೆ ಅವ ರನ್ನು ಒಡೆದು ಚೂರುಚೂರಾಗಿ ಮಾಡಿಬಿಡುವಿ.
TSK
TSK · ಮತ್ತಾಯನು 21:44
مراجع Treasury of Scripture Knowledge في Kannada KJV.
ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು.
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
ಅದಕ್ಕೆ ಜನರೆ ಲ್ಲರೂ ಪ್ರತ್ಯುತ್ತರವಾಗಿ--ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ ಅಂದರು.
ಅದಕ್ಕೆ ಯೇಸು--ಮೇಲಿನಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಾದ ಪಾಪ ಉಂಟು ಎಂದು ಉತ್ತರ ಕೊಟ್ಟನು.
ನಮ್ಮ ಸುವಾರ್ತೆಯು ಮರೆಯಾಗಿರುವದಾದರೆ ಅದು ತಪ್ಪಿಹೋದವರಿಗೆ ಮರೆಯಾಗಿದೆ.
ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ